Heavy Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ! 12 ಜಿಲ್ಲೆಗಳಿಗೆ ರೆಡ್ ಅಲರ್ಟ್..! IMD ಎಚ್ಚರಿಕೆ.
Heavy Rain Alert: ಭಾರತದಾದ್ಯಂತ ಮಾನ್ಸೂನ್ ಚುರುಕಾಗಿ ಸುರಿಯುತ್ತಿದ್ದು, ದಕ್ಷಿಣ ಭಾರತದಲ್ಲಿ ಮಳೆ ಬಿರುಸುಗೊಂಡಿದೆ. ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಆಗಸ್ಟ್ 17ರಿಂದ ಆರಂಭವಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಆರಂಜ್ ಅಲರ್ಟ್ ಘೋಷಿಸಲಾಗಿದೆ. … Read more
